ಪುಟಗಳು

ಮಂಗಳವಾರ, ಜುಲೈ 17, 2012

ಫೆಸಿಫಿಕ್ ನಿಂದ ಅಟ್ಲಾಂಟದವರೆಗೆ 500 ವರ್ಷಗಳ ಕಾಲ ರಕ್ತದ ಕೋಡಿಯೇ ಹರಿಯಿತು.....

ಸ್ವಾಮಿ ವಿವೇಕಾನಂದರ ಮಾತನ್ನು ಕೇಳಿ:
"ದೇವದೂತ ಗ್ರೇಬ್ರಿಯಲ್ ಒಂದು ದಿನ ಗುಹೆಯಲ್ಲಿ ತನ್ನ ಬಳಿ ಬಂದುದಾಗಿಯೂ, ದಿವ್ಯಾಶ್ವವಾದ ಹರಾಕ್ ಮೇಲೆ ತನ್ನನ್ನು ಕರೆದೊಯ್ದಿದ್ದಾಗಿಯೂ, ತಾನು ಸ್ವರ್ಗಕ್ಕೆ ಭೇಟಿ ನೀಡಿದ್ದಾಗಿಯೂ ಮಹಮ್ಮದ್ ತಿಳಿಸಿದ್ದಾರೆ.ನೀವು ಕುರಾನ್ ಓದಿದರೆ ಅಚ್ಚರಿಯ ಸತ್ಯಗಳು ಅಂಧವಿಶ್ವಾಸದೊಂದಿಗೆ ಮಿಶ್ರಣವಾದುದನ್ನ ಕಾಣುವಿರಿ. ನೀವದನ್ನು ಹೇಗೆ ವಿವರಿಸುತ್ತೀರಿ? ಅವರು ಪ್ರೇರಣೆ ಪಡೆದಿದ್ದಲ್ಲ. ಆಕಸ್ಮಿಕವಾಗಿ ಸಿಕ್ಕಿದ್ದು, ಅವರು ತರಬೇತಿ ಪಡೆದ ಯೋಗಿಯಲ್ಲ.ತಾವು ಮಾಡುತ್ತಿರುವ ಬಗ್ಗೆ ಅವರಿಗೆ ವಿವರಣೆ ತಿಳಿದಿರಲಿಲ್ಲ. ಮಹಮ್ಮದ್ ರಿಂದ ಜಗತ್ತಿಗೆ ಆದ ಒಳ್ಳೆಯದು ಮತ್ತು ಮತಾಂಧತೆಯಿಂದ ಆದ ಮಹಾ ಕೆಡುಕುಗಳ ಬಗ್ಗೆ ಚಿಂತಿಸಿ. ಅವರ ಭೋದನೆಗಳಿಂದ ಲಕ್ಷಾಂತರ ಜನರು ಸಾಮೂಹಿಕ ಕಗ್ಗೊಲೆಯಾದುದರ ಬಗ್ಗೆ ಮಕ್ಕಳಿಂದ ವಿಯೋಗ ಹೊಂದಿದ ತಾಯಂದಿರು, ಅನಾಥರಾದ ಮಕ್ಕಳು,ಅತ್ಯಾಚಾರಕ್ಕೊಳಗಾದ ಮಾನಿನಿಯರು, ಇಡೀ ದೇಶಗಳು ನಾಶವಾದ ಬಗ್ಗೆ ಯೋಚಿಸಿ.
ಎಲ್ಲ ಕಾಲ ಮತ್ತು ದೇಶಗಳಲ್ಲಿ ಮಹಾನ್ ಆಧ್ಯಾತ್ಮಿಕ ವ್ಯಕ್ತಿಗಳು ಒಬ್ಬರಿಗಿಂತ ಒಬ್ಬರು ಭಿನ್ನರಲ್ಲ. ನೈಜ ಧರ್ಮವಿರುವಲ್ಲಿ ದೈವಿಕ ಜ್ಯೋತಿ ವಿಶಾಲ ಮನಸ್ಸನ್ನು ಕಾಣುತ್ತೇವೆ. ಇದರಿಂದ ಎಲ್ಲೆಡೆ ಬೆಳಕು ಕಾಣಲು ಸಾಧ್ಯವಾಗುತ್ತದೆ. ಈ ವಿಷಯದಲ್ಲಿ ಮುಸ್ಲಿಮರು ಅಪಕ್ವರು ಮತ್ತು ಭಿನ್ನ ವರ್ಗದವರು. ಒಬ್ಬನೇ ದೇವರು ಅದಕ್ಕಿಂತ ಮೀರಿದ್ದು ಕೆಟ್ಟದ್ದು ಮತ್ತದನ್ನು ನಂಬುವವರನ್ನು ನಾಶ ಮಾಡಬೇಕು ಬೇರೆಯವರ ಧರ್ಮಗ್ರಂಥಗಳನ್ನು ಸುಡಬೇಕು. ಫೆಸಿಫಿಕ್ ನಿಂದ ಅಟ್ಲಾಂಟದವರೆಗೆ 500 ವರ್ಷಗಳ ಕಾಲ ರಕ್ತದ ಕೋಡಿಯೇ ಹರಿಯಿತು ಅದು ಮಹಮ್ಮದೀಯರ ಧರ್ಮ!

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ